ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.