ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.