ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.