ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.
Go to Home Page