ಇಲ್ಲಿಗೆ ನಿನ್ನ ಸಂಗಡ ಬರಲು ಆ ಕನ್ಯೆಗೆ ಇಷ್ಟವಿಲ್ಲದೆಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಹೇಗೂ ನನ್ನ ಮಗನನ್ನು ಮರಳಿ ಅಲ್ಲಿಗೆ ಕರೆದುಕೊಂಡು ಹೋಗಕೂಡದು,” ಎಂದು ಮತ್ತೊಮ್ಮೆ ಒತ್ತಿ ಹೇಳಿದನು.