ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.