ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.