kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

29ನೇ ಅಧ್ಯಾಯ

,
ವಚನ   31

ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.

Go to Home Page