kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

2ನೇ ಅಧ್ಯಾಯ

,
ವಚನ   7

ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.

Go to Home Page