ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.