kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

33ನೇ ಅಧ್ಯಾಯ

,
ವಚನ   15

ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.

Go to Home Page