ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.