ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.