ಅದು ಮಾತ್ರವಲ್ಲ, ಅವನು ಹೇಳಿದ ಪ್ರಕಾರವೇ ಆಯಿತು. ನನಗೆ ನೌಕರಿ ಮತ್ತೆ ದೊರಕಿತು. ಆ ಮುಖ್ಯ ಅಡಿಗೆಭಟ್ಟನನ್ನೋ ನೇಣುಹಾಕಲಾಯಿತು,’ ಎಂದು ಸನ್ನಿಧಿಯಲ್ಲಿ ಅರಿಕೆಮಾಡಿದ.