ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.