‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.