ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.