ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.