ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.