ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.