ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆಶಾಯ
,
13ನೇ ಅಧ್ಯಾಯ
,
ವಚನ 5
ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.
Go to Home Page