ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.