ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.