ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.