ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.