ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ.