ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.