kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

35ನೇ ಅಧ್ಯಾಯ

,
ವಚನ   10

ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.

Go to Home Page