“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.