ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.