ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”