ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!