ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.