ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.