ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,