kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

3ನೇ ಅಧ್ಯಾಯ

,
ವಚನ   1

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?

Go to Home Page