kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

3ನೇ ಅಧ್ಯಾಯ

,
ವಚನ   6

ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.

Go to Home Page