ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.