ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.