‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”