ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.