kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

6ನೇ ಅಧ್ಯಾಯ

,
ವಚನ   6

ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.

Go to Home Page