ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.