kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

6ನೇ ಅಧ್ಯಾಯ

,
ವಚನ   11

ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.

Go to Home Page