ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.