ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.