ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.