ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.