ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”