ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆರೆಮೀಯ
,
6ನೇ ಅಧ್ಯಾಯ
,
ವಚನ 28
ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.
Go to Home Page